ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ: ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ.

- Advertisement -

ಅವರನ್ನಜ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತರಾದವರು.

Join Whatsapp