ತಿರುವನಂತಪುರಂ: ಬೆಂಕಿ ಹಚ್ಚಿ ತಾಯಿಯ ಕೊಂದ ಮಗ!

Prasthutha|

ತಿರುವನಂತಪುರಂ: ಕೇರಳದ ತಿರುವನಂತಪುರಂ ಬಳಿಯ ವೆಳ್ಳರಡದಲ್ಲಿ ಮನೆಯೊಂದರಲ್ಲಿ ದುಷ್ಟನೊಬ್ಬ ಬೆಂಕಿ ಹಚ್ಚಿ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮೃತರ ಕಿರಿಯ ಮಗ ಆಹಾರ ಕೊಡಲು ಹೋದಾಗ ತಾಯಿಯ ಸುಟ್ಟ ದೇಹವನ್ನು ಕಂಡಿದ್ದಾರೆ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಮೃತತ ಹಿರಿಯ ಮಗನನ್ನು ಬಂಧಿಸಲಾಗಿದ್ದು, ಆತನ ಹೇಳಿಕೆ ಪಡೆಯಬೇಕಿದೆ ಎಂದು ವೆಳ್ಳರಡ ಪೊಲೀಸರು ತಿಳಿಸಿದ್ದಾರೆ.

Join Whatsapp