ಕಣ್ಣೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೂವರು ಮೃತ್ಯು

Prasthutha|

ಬೆಂಗಳೂರು: ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸಮೀಪದಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

- Advertisement -

ಆಂಧ್ರಪ್ರದೇಶದ ಚಿತ್ತೂರಿನ ಶಶಿಕುಮಾರ್, ಲೋಕೇಶ್ ಮೃತಪಟ್ಟವರು. ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ ಎಂದು ರೈಲ್ವೆ ಎಸ್ಪಿ ಎಸ್.ಕೆ. ಸೌಮ್ಯಲತಾ ಹೇಳಿದರು.

‘ಕಣ್ಣೂರು ಎಕ್ಸ್ಪ್ರೆಸ್ ರೈಲು ಹೊರಟಿದ್ದ ಸಂದರ್ಭದಲ್ಲಿ ಮೂವರು ಯುವಕರು ಹಳಿ ಮೇಲಿದ್ದರು. ಮೂವರಿಗೂ ರೈಲು ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

Join Whatsapp