KSRTC ಬಸ್ ಹಾಗೂ ಜೀಪ್ ಮಧ್ಯೆ ಅಪಘಾತ: ಮೂವರು ಸಾವು

Prasthutha|

ಮೈಸೂರು: ಕೆಎಸ್ ಆರ್ ಟಿಸಿ ಬಸ್ ಮತ್ತು ಜೀಪ್ ಮಧ್ಯೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ.

- Advertisement -

ಜೀಪ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ.

ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ದೊರೆತಿದೆ.

Join Whatsapp