ದಕ್ಷಿಣ ಕನ್ನಡ ಗಡಿಯಲ್ಲಿ ಮತ್ತೆ ಕಂಪಿಸಿದ ಭೂಮಿ !

Prasthutha|

ಸುಳ್ಯ: ನಿನ್ನೆ ರಾತ್ರಿ ಸುಳ್ಯ ತಾಲೂಕಿನ ಹಲವೆಡೆ ಮತ್ತೆ ಭೂಮಿ ಕಂಪಿಸಿದೆ.

- Advertisement -

ಭೀಕರ ಶಬ್ದ ಮತ್ತು ಕಂಪನದಿಂದ ಮಲಗಿದ್ದ ಜನತೆ ಎಚ್ಚರಗೊಂಡಿದ್ದಾರೆ. ಮಧ್ಯ ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದೆ.

- Advertisement -

ವಾರದಲ್ಲಿ ನಾಲ್ಕನೇ ಬಾರಿ ಭೂಮಿ ಕಂಪಿಸಿದ್ದು ಜನರ ಆತಂಕ ಹೆಚ್ಚಿದೆ.

Join Whatsapp