Home ಕರಾವಳಿ ಉಡುಪಿ: SSLC ಮೌಲ್ಯಮಾಪನ ಭದ್ರತಾ ಸಿಬ್ಬಂದಿ ಆತ್ಮಹತ್ಯೆ !

ಉಡುಪಿ: SSLC ಮೌಲ್ಯಮಾಪನ ಭದ್ರತಾ ಸಿಬ್ಬಂದಿ ಆತ್ಮಹತ್ಯೆ !

ಉಡುಪಿ: ತಲೆಗೆ ಗುಂಡು ಹಾರಿಸಿಕೊಂಡು ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿ ಶಾಲೆಯಲ್ಲಿ ನಡೆದಿದೆ.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆ ಯ ಮೌಲ್ಯ ಮಾಪನ ಕೇಂದ್ರವಾಗಿದ್ದ ಆದಿ ಉಡುಪಿ ಶಾಲೆಯಲ್ಲಿ ರಾಜೇಶ್ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Join Whatsapp
Exit mobile version