Home ಟಾಪ್ ಸುದ್ದಿಗಳು ಏಕರೂಪ ನಾಗರಿಕ ಸಂಹಿತೆ ಬಜೆಟ್ ಅಧಿವೇಶನದಲ್ಲೇ ಅಂಗೀಕಾರವಾಗಲಿ: ಏಕನಾಥ ಶಿಂದೆ ಬಣ

ಏಕರೂಪ ನಾಗರಿಕ ಸಂಹಿತೆ ಬಜೆಟ್ ಅಧಿವೇಶನದಲ್ಲೇ ಅಂಗೀಕಾರವಾಗಲಿ: ಏಕನಾಥ ಶಿಂದೆ ಬಣ

ಮುಂಬೈ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯು ಈ ಬಾರಿಯ ಕೇಂದ್ರ ಬಜೆಟ್ ಅಧಿವೇಶನದ ವೇಳೆಯೇ ಅಂಗೀಕಾರಗೊಳ್ಳಬೇಕು ಎಂದು ಶಿವಸೇನಾ ಪಕ್ಷದ ಏಕನಾಥ ಶಿಂದೆ ಬಣ ಆಗ್ರಹಿಸಿದೆ.


ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಮಾತನಾಡಿದ ಶಿವಸೇನಾ ಸಂಸದ ರಾಹುಲ್ ಶೆವೆಲೆ, ಈ ಬಜೆಟ್ ಅಧಿವೇಶನವು ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯುವ ಕೊನೇ ಅಧಿವೇಶನವಾಗಲಿದೆ. ಹಾಗಾಗಿ, ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp
Exit mobile version