Home ಟಾಪ್ ಸುದ್ದಿಗಳು ಉತ್ತರ ಪ್ರದೇಶ ಕಂದಾಯ ಸಚಿವ ವಿಜಯ್ ಕಶ್ಯಪ್ ಕೊರೊನಕ್ಕೆ ಬಲಿ

ಉತ್ತರ ಪ್ರದೇಶ ಕಂದಾಯ ಸಚಿವ ವಿಜಯ್ ಕಶ್ಯಪ್ ಕೊರೊನಕ್ಕೆ ಬಲಿ

ಲಖನೌ : ಉತ್ತರ ಪ್ರದೇಶ ಕಂದಾಯ ಸಚಿವ ವಿಜಯ್ ಕಶ್ಯಪ್ ಕೊರೊನ ಸೋಂಕಿನಿಂದ ನಿಧನರಾಗಿದ್ದಾರೆ. ಮೃತರು 53 ವರ್ಷದವರಾಗಿದ್ದರು. ಗುರುಗ್ರಾಮದ ವೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕಷ್ಯಪ್ ಅವರು ಕೊನೆಯುಸಿರೆಳೆದಿದ್ದಾರೆ.

ಕಷ್ಯಪ್ ಅವರು ಉತ್ತರ ಪ್ರದೇಶದ ಚಾರ್ತವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಕಷ್ಯಪ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Join Whatsapp
Exit mobile version