ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ

Prasthutha|

ವಿಶಾಖಪಟ್ಟಣ: ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಣೆ ಮಾಡಿದ್ದಾರೆ.

- Advertisement -


ವೈಜಾಗ್ ಎಂದು ಜನಪ್ರಿಯವಾಗಿರುವ ವಿಶಾಖಪಟ್ಟಣಂ ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಹೇಳಿದರು.


ನಾನು ನಿಮ್ಮನ್ನು ಆಂಧ್ರಪ್ರದೇಶದ ರಾಜಧಾನಿಗೆ ಆಹ್ವಾನಿಸುತ್ತೇನೆ. ವಿಶಾಖಪಟ್ಟಣ ಹೊಸ ರಾಜಧಾನಿಯಾಗಲಿದೆ. ನಾನು ಕೂಡ ವಿಶಾಖಪಟ್ಟಣಕ್ಕೆ ನನ್ನ ಮನೆಯನ್ನು ಬದಲಾಯಿಸುತ್ತೇನೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.



Join Whatsapp