ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ

Prasthutha|

ವಿಶಾಖಪಟ್ಟಣ: ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಣೆ ಮಾಡಿದ್ದಾರೆ.

- Advertisement -


ವೈಜಾಗ್ ಎಂದು ಜನಪ್ರಿಯವಾಗಿರುವ ವಿಶಾಖಪಟ್ಟಣಂ ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಹೇಳಿದರು.


ನಾನು ನಿಮ್ಮನ್ನು ಆಂಧ್ರಪ್ರದೇಶದ ರಾಜಧಾನಿಗೆ ಆಹ್ವಾನಿಸುತ್ತೇನೆ. ವಿಶಾಖಪಟ್ಟಣ ಹೊಸ ರಾಜಧಾನಿಯಾಗಲಿದೆ. ನಾನು ಕೂಡ ವಿಶಾಖಪಟ್ಟಣಕ್ಕೆ ನನ್ನ ಮನೆಯನ್ನು ಬದಲಾಯಿಸುತ್ತೇನೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.



Join Whatsapp
Exit mobile version