ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ನಾಯಕ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡ ರಾಜೇಶ್ ಬಾಳೆಕಲ್ಲು ಬಿಜೆಪಿಗೆ ಸೇರ್ಪಡೆ

Prasthutha|

ಬಂಟ್ವಾಳ : ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ನಾಯಕ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

- Advertisement -

ಪುತ್ತೂರು ಗ್ರಾಮಾಂತರ ಬಿಜೆಪಿ ವತಿಯಿಂದ ಕಬಕದಲ್ಲಿ ನಡೆದ ವಿಧಾನ ಪರಿಷತ್ ಚುಣಾವನಾ ಪ್ರಚಾರ ಸಭೆಯಲ್ಲಿ ನೂರಾರು ಕಾಂಗ್ರೆಸ್ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ ಗೊಂಡ್ಡಿದ್ದಾರೆ.

Join Whatsapp