Home ಟಾಪ್ ಸುದ್ದಿಗಳು ಬಿಜೆಪಿಯಿಂದ ಆಹ್ವಾನ ಬಂದರೆ ಮರಳಿ ಪಕ್ಷಕ್ಕೆ ಸೇರುವೆ: ಮಾಜಿ ಶಾಸಕ ರಘುಪತಿ ಭಟ್

ಬಿಜೆಪಿಯಿಂದ ಆಹ್ವಾನ ಬಂದರೆ ಮರಳಿ ಪಕ್ಷಕ್ಕೆ ಸೇರುವೆ: ಮಾಜಿ ಶಾಸಕ ರಘುಪತಿ ಭಟ್

ಹುಬ್ಬಳ್ಳಿ: ಬಿಜೆಪಿಗೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ನಾನು ಸೇರ್ಪಡೆಗೆ ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನರನ್ನ ಮರಳಿ ಬಿಜೆಪಿಗೆ ಸೇರ್ಪಡೆಗೆ ಚಿಂತನೆ ನಡೆದಿದ್ದು, ನನ್ನನ್ನು ಕರೆದರೂ ಹೋಗುವೆ. ನನಗೆ ಆ ಪಕ್ಷದೊಂದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಆಗಿದ್ದೇನೆ. ಚುನಾವಣೆಯಲ್ಲಿ ಸೋಲಿಲಿ, ಬಿಡಲಿ. ಬಿಜೆಪಿ ಕಾರ್ಯಕರ್ತನಾಗಿ ಇರುವೆ ಎಂದು ಆವಾಗಲೇ ಹೇಳಿದ್ದೆ. ಈಗಲೂ ಹಾಗೇ ಇದ್ದೇನೆ ಎಂದು ಅವರು ತಿಳಿಸಿದರು

Join Whatsapp
Exit mobile version