Home ಟಾಪ್ ಸುದ್ದಿಗಳು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ: ಸದಾನಂದ ಗೌಡ

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ: ಸದಾನಂದ ಗೌಡ

►’ಬಿಜೆಪಿ ಶುದ್ಧೀಕರಣವೇ ನನ್ನ ಗುರಿ

ಬೆಂಗಳೂರು: ಕಾಂಗ್ರೆಸ್‌ ನಿಂದ ನನಗೆ ಆಹ್ವಾನ ಬಂದಿರುವುದು ನಿಜ. ಆದರೆ ನಾನು, ಕಾಂಗ್ರೆಸ್‌ ಸೇರಲ್ಲ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು.

ಬೆಂಗಳೂರಿನ ಸಂಜಯ ನಗರ ನಿವಾಸದಲ್ಲಿ ಗುರುವಾರ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ’ ಎಂದು ಹೇಳಿದರು. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಎಂದರು.

Join Whatsapp
Exit mobile version