ಕಾಡಾನೆ ದಾಳಿಗೆ ಯುವತಿ ಸಾವು

Prasthutha|

ದಾವಣಗೆರೆ: ಕಾಡಾನೆ ದಾಳಿಗೆ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ.

- Advertisement -


ಕವನಾ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ಯುವತಿ .


ಅವರೆ ಕಾಯಿ ಹರಿಯಲು ಜಮೀನಿಗೆ ಹೋದ ವೇಳೆ ಮೂರು ಕಾಡಾನೆಗಳು ಏಕಕಾಲಕ್ಕೆ ದಾಳಿ ನಡೆಸಿದೆ. ಆನೆಗಳ ಕಾಲ್ತುಳಿತದಿಂದ ತೀವ್ರಗಾಯಗೊಂಡ ಯುವತಿಯನ್ನು ಜಿಲ್ಲಾಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

Join Whatsapp